ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಯಕತ್ವ What? ಡಿಕೆಶಿ ಸಚಿವ ಸಂಪುಟ ಪುನಾರಚನೆ ಮಾಡಲಾರದಷ್ಟು ವೀಕ್ ಆಗಿದ್ದಾರಾ? ಹೌದು ಎನ್ನುತ್ತಿದೆ ಪ್ರಮುಖ ಪ್ರತಿಪಕ್ಷ ಬಿಜೆಪಿ. ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಪುನಾರಚನೆ ಕಸರತ್ತು ಕಾಂಗ್ರೆಸ್ vs ಕಾಂಗ್ರೆಸ್ ಪರಿಸ್ಥಿತಿ ಸೃಷ್ಟಿಸಲಿದೆ ಎಂದು ಹೇಳಿದೆ. ಸಂಪುಟ ಪುನಾರಚನೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ನೀಠ ಆಧಾರವಾಗಿಟ್ಟುಕೊಂಡು, ಬಿಜೆಪಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದೆ.
ಹೈಲೈಟ್ಸ್:
- ಡಿಕೆ ಶಿವಕುಮಾರ್ ನಾಯಕತ್ವ ಅತ್ಯಂತ ದುರ್ಬಲವಾಗಿದೆ ಎಂದ ಬಿಜೆಪಿ.
- ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಸಿಎಂ ಕಾಲೆಳೆದ ಪ್ರತಿಪಕ್ಷ.
- ನಾಯಕತ್ವ ಬದಲಾದರೂ ಕಾಂಗ್ರೆಸ್ ಸರ್ಕಾರದಲ್ಲಿ ಅಸ್ಥಿರತೆ ಇದೆ ಎಂದ ಬಿಜೆಪಿ.

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಕಸರತ್ತು ನೋಡಿ ವ್ಯಂಗ್ಯವಾಡಿರುವ ಬಿಜೆಪಿ, ಅವರನ್ನು ರಾಜ್ಯಕ್ಕೆ ಒಂದು ಪೂರ್ಣ ಪ್ರಮಾಣದ ಸಚಿವ ಸಂಪುಟವನ್ನು ಕೊಡಲಾಗದಷ್ಟು ದುರ್ಬಲ ನಾಯಕ ಎಂದು ಕಾಲೆಳೆದಿದೆ. ಈ ಕುರಿತು ತನ್ನ ಅಧಿಕೃತ ಎಕ್ಸ್ ಅಕೌಂಟ್ನಲ್ಲಿ ಸರಣಿ ಪೋಸ್ಟ್ಗಳನ್ನು ಮಾಡಿರುವ ಬಿಜೆಪಿ, ಸಂಪುಟ ಪುನಾರಚನೆ ಪ್ರಯತ್ನಗಳು ರಾಜ್ಯ ಕಾಂಗ್ರೆಸ್ನ ದುರ್ಬಲ ನಾಯಕತ್ವಕ್ಕೆ ಸಾಕ್ಷಿ ಎಂದು ಕಿಡಿಕಾರಿದೆ.
” ಸರ್ಕಾರ ತಲುಪಿದೆ ನಾಯಕತ್ವ ಬದಲಾದರೂ ಅಸ್ಥಿರತೆ. ಮುಂದುವರಿದಿದೆ ಸಚಿವ ಸಂಪುಟ ಪುನಾರಚನೆ. ಮಾಡಲಾಗದಿರುವುದು, ದುರ್ಬಲ ಆಡಳಿತಕ್ಕೆ ಸಾಕ್ಷಿ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರ “” ಎಂದು ಬಿಜೆಪಿ ಭವಿಷ್ಯ ನುಡಿದಿದೆ.
ಡಿಕೕ ರಚನೆಯಾಗಾ ಬಂದಿದೆ. (ಜೂನ್ 3) ಒಟ್ಟು 14 ಡಿಕೆಶಿ ಸಂಪುಟಕ್ಕೆ ಸೇರ್ಪಡೆ ಆಗಿದ್ದರು. ಅದಾದ ಬಳಿಕ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿಕೊಂಡೇ ಬರಲಾಗಿದೆ. ಆದರೆ ಇದುವರೆಗೂ ಹೊಪಸ ಸಚಿವರು ಸಂಪುಟಕ್ಕೆ ಸೇರಿಲ್ಲ. ಡಿಕೕ ಸರ್ಕಾರದಲ್ಲಿ ಇನ್ನೂ 20 min.
ನಾಯಕರು ಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಎಲ್ಲರೂ ಹೈಕಮಾಂಡ್ನತ್ತ ಬೊಟ್ಟು ಮಾಡುತ್ತಿದ್ದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಹಾಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವೆ ಸ್ಪರ್ಧೆ ಇದೆ ಎಂಬುದು ಸ್ಪಷ್ಟ. ತಮ್ಮ ಬಣದ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಸಂಪುಟ ಸೇರಬೇಕು ಎಂಬುದು ಉಭಯ ನಾಯಕ ಅಪೇಕ್ಷೆಯಾಗಿದೆ.
ರಾಜ್ಯದ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟದ ಅಗತ್ಯವನ್ನು ಒತ್ತಿ ಹೇಳುತ್ತಿರುವ ಪ್ರತಿಪಕ್ಷ ಬಿಜೆಪಿ, ಸಂಪುಟ ಪುನಾರಚನೆ ಮಾಡಲಾಗದ “ದುರ್ಬಲ ನಾಯಕ” ಎಂದು ಕರೆದಿದೆ.
ಮತ್ತೊಂದು ಎಕ್ಸ್ ಪೋಸ್ಟ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ, ”
ಕರ್ನಾಟಕ ಕಾಂಗ್ರೆಸ್ ಸರ್ಕಾರ ಸ್ವಲ್ಪ ಮಟ್ಟಿಗಾದರೂ ಅಲುಗಾಡಲಿದೆ ಎಂಬುದನ್ನು ಸಚಿವ ಸತೀಶ್ ಜಾರಕಿಹೊಳಿ ಅವರೇ ಒಪ್ಪಿಕೊಂಡಿದ್ದಾರೆ.
ಅಲ್ಲಿಗೆ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಮತ್ತೊಂದು ರೀತಿಯ ಕಾಂಗ್ರೆಸ್ vs ಕಾಂಗ್ರೆಸ್ “” ಎಂದು ಬಿಜೆಪಿ ಪ್ರತಿಪಾದಿಸಿದೆ.
ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಕೂಡ, ಸಚಿವ ಸಂಪುಟ ವಿಸ್ತರಣೆಗೆ ಪೇಮೆಂಟ್ ಕೋಟಾ ನಿಗದಿಪಡಿಸಲಾಗಿದೆ ಎಂದು ಗಂಭೀ ಆರೋಪ ಮಾಡಿದ್ದರು. ಹೊರಿಸಿರುವ ಎಚ್ಡಿಕೆ, ಸಿಎಂ ಡಿಕೆ ಶಿವಕುಮಾರ್ ಎಲ್ಲವನ್ನೂ “ಮ್ಯಾನೇಜ್” ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದನ್ನು ಇಲ್ಲಿ ಸ್ಮರಿಸಬಹುದು.

