ಬೆಂಗಳೂರು: . ಶಿವಕುಮಾರ್ 20 min ಭರ್ತಿ ಮಾಡಲು ಸಜ್ಜಾಗಿರುವ ಸಂದರ್ಭದಲ್ಲಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅಚ್ಚರಿಯ ರೀತಿಯಲ್ಲಿ ಮುನ್ನೆಲೆಗೆ ಬಂದಿದೆ.
ಮೂಲಗಳ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಜೊತೆಗೆ ವಿಧಾನ ಪರಿಷತ್ನಲ್ಲಿ ಸಭಾನಾಯಕರನ್ನಾಗಿ ನೇಮಿಸಲು ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ.
ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಿದರೆ, ಅದು ಅಧಿಕಾರದ ಜೊತೆಗೆ ಪಕ್ಷ ಸಂಘಟನೆಗೂ ಬಲ ಸಿಗಲಿದೆ ಎಂಬುದು ಇದರ ಹಿಂದಿನ ವಾದವಾಗಿದೆ.
ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ See More ಉಲ್ಲೇಖಿಸಲಾಗುತ್ತಿದೆ. ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಕಾರ್ಯನಿರ್ವಹಿಸುತ್ತಿದ್ದಾರೆ.
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಿಂದ ಭಾನುವಾರ ಮರಳಿದ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರು ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಈ ಭೇಟಿಯ ಬಳಿಕ ಸಿದ್ದರಾಮಯ್ಯ ಅವರ ಯೋಜನೆ ಫಲ ನೀಡುತ್ತದೆಯೇ ಎಂಬುದು ಸ್ಪಷ್ಟವಾಗಲಿದೆ.
