ಸಿದ್ದು ಆಶೀರ್ವಾದದಿಂದ ಸಚಿವರಾಗ್ತಾರಾ ಬಿ.ಕೆ What? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುನ್ನೆಲೆಗೆ..! & more related news here
ಬೆಂಗಳೂರು: . ಶಿವಕುಮಾರ್ 20 min ಭರ್ತಿ ಮಾಡಲು ಸಜ್ಜಾಗಿರುವ ಸಂದರ್ಭದಲ್ಲಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅಚ್ಚರಿಯ ರೀತಿಯಲ್ಲಿ ಮುನ್ನೆಲೆಗೆ ಬಂದಿದೆ. ಮೂಲಗಳ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಜೊತೆಗೆ ವಿಧಾನ ಪರಿಷತ್ನಲ್ಲಿ ಸಭಾನಾಯಕರನ್ನಾಗಿ ನೇಮಿಸಲು ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಿದರೆ, ಅದು ಅಧಿಕಾರದ ಜೊತೆಗೆ ಪಕ್ಷ ಸಂಘಟನೆಗೂ ಬಲ ಸಿಗಲಿದೆ ಎಂಬುದು ಇದರ ಹಿಂದಿನ ವಾದವಾಗಿದೆ. ಈ ಹಿಂದೆ…
